Skip to main content

Posts

Showing posts from December, 2020

ತಂದೆಯ ಬುಧ್ಧಿ ಮಾತು

ಮಕ್ಕಳು ಜೊತೆಗಿದ್ದರೆ ಸಾಕು: ಅವರಿಗೆ ಏನಾದರೂ ಬುದ್ಧಿಮಾತು ಹೇಳುವುದು ಅಪ್ಪನಿಗೆ ಅಭ್ಯಾಸವಾಗಿಬಿಟ್ಟಿತ್ತು. ಬುದ್ಧಿಮಾತನ್ನಷ್ಟೇ ಹೇಳಿ ಅವರು ಸುಮ್ಮನಾಗುತ್ತಿರಲಿಲ್ಲ, ಅದಕ್ಕೆ ಹೊಂದುವಂಥ ಒಂದು ಉಪಕಥೆಯನ್ನೂ ಹೇಳುತ್ತಿದ್ದರು. '' ನಾನು ಹೇಳುವುದನ್ನು ಗಮನವಿಟ್ಟು ಕೇಳಿಸ್ಕೊಳ್ಳಿ. ನೀವು ಮುಂದೊಮ್ಮೆ ಕಷ್ಟಕ್ಕೆ ಸಿಕ್ಕಿಕೊಂಡಾಗ ಈ ಮಾತುಗಳ ಮಹತ್ವ ಗೊತ್ತಾಗುತ್ತೆ ನಿಮಗೆ...'' ಎನ್ನುತ್ತಿದ್ದರು. ಈ ಬಗೆಯ ಮಾತುಗಳು, ನನ್ನನ್ನೂ ಸೇರಿದಂತೆ ಹೆಚ್ಚಿನವರಿಗೆ ಇಷ್ಟವಾಗುತ್ತಿರಲಿಲ್ಲ. ಹಾಗಾಗಿ, ಏನಾದರೂ ಕಾರಣ ಹೇಳಿ ಅಪ್ಪನ '' ಕೊರೆತದಿಂದ'' ಪಾರಾಗುತ್ತಿದ್ದೆವು. ಮದುವೆಯಾದ ಮೇಲಂತೂ, ಅಪ್ಪನಿಂದ ದೂರ ಉಳಿಯಲು ನನಗೊಂದು ಪ್ರಬಲ ಕಾರಣವೇ ಸಿಕ್ಕಿಬಿಟ್ಟಿತು. ಸದಾ ಹೆಂಡತಿಯ ಹಿಂದೆಯೇ ಅಲೆಯುತ್ತಾ ಅಪ್ಪನನ್ನು ಅವಾಯ್ಡ್ ಮಾಡತೊಡಗಿದೆ. ಕಡೆಗೊಮ್ಮೆ, ಪಕ್ಕದ ಜಿಲ್ಲೆಗೆ ಟ್ರಾನ್ಸ್ ಫರ್ ಆಗಿದ್ದನ್ನೇ ನೆಪಮಾಡಿಕೊಂಡು ಸಂಸಾರದೊಂದಿಗೆ ಶಿಫ್ಟ್ ಆಗಿಬಿಟ್ಟೆ. ಹೆತ್ತವರ ಜೊತೆಗೇ ಉಳಿದರೆ, ಯಾವ್ಯಾವುದೋ ಜವಾಬ್ದಾರಿಗಳು ಮೈಮೇಲೆ ಬೀಳ್ತಾನೇ ಇರ್ತವೆ. ಪ್ರೈವೆಸಿ ಅನ್ನುವುದೇ ಇರೋದಿಲ್ಲ. ಹೀಗಾದರೆ ನಾನು ಲೈಫ್ ನ ಎಂಜಾಯ್ ಮಾಡುವುದು ಯಾವಾಗ ಅನ್ನುವುದು ನನ್ನ ನಿಲುವಾಗಿತ್ತು. ಹೀಗೇ ೧೦ ವರ್ಷಗಳು ಕಳೆದುಹೋದವು. ಈ ಅವಧಿಯಲ್ಲಿ ಇಬ್ಬರು ಮಕ್ಕಳು ಮನೆ ತುಂಬಿದ್ದರು.ಬಿ ಪಿ ಜೊತೆಯಾಗಿತ್ತು. ಸ್ವಲ್ಪ ಹೊಟ್ಟೆ ಬಂದಿತ್ತು. ಅತ್ತ

GHS Nalwar ರಾಷ್ಟ್ರೀಯ ಇಂಧನ ದಿನಾಚರಣೆ ಕುರಿತು ಪ್ರಭಂದ

 

GHS NALWAR ಆಹಾರ &ಪೊಷಕಾಂಶಗಳ ಕುರಿತು ಪ್ರಭಂಧ

ಆಹಾರ &ಪೊಷಕಾಂಶಗಳ ಕುರಿತು ಪ್ರಭಂದ GHS NALWAR  

GHS NALWAR ಮತದಾನ ದಿನಾಚರಣೆಯ ಕುರಿತು ಪ್ರಬಂಧ

ಮತದಾನ ದಿನಾಚರಣೆಯ ಕುರಿತು ಪ್ರಬಂಧ  

GHS NALWAR ಆಹಾರ &ಪೊಷಕಾಂಶಗಳು ಕುರಿತು ಪ್ರಭಂದ